ಬ್ರೇಕಿಂಗ್ ನ್ಯೂಸ್
08-03-22 10:57 pm mangalore correspondent ಕ್ರೈಂ
ಉಳ್ಳಾಲ, ಮಾ.8 : ತೊಕ್ಕೊಟ್ಟಿನ ಸ್ಟುಡಿಯೊ ಕಮ್ ವಸ್ತ್ರ ಮಳಿಗೆಯೊಂದರಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೈಚಳಕ ತೋರಿದ್ದು, ನೈಟಿಗಳನ್ನು ಬುರ್ಖಾದ ಒಳಗಿಟ್ಟು ಎಗರಿಸಿದ ಸಿಸಿಟಿವಿ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತೊಕ್ಕೊಟ್ಟು ಒಳಪೇಟೆಯ ಚರ್ಚ್ ರಸ್ತೆಯಲ್ಲಿರುವ ವೆಲಂಕಣಿ ಲೇಡೀಸ್ ಸೆಲೆಕ್ಷನ್ಸ್ ಕಮ್ ಸ್ಟುಡಿಯೋದಲ್ಲಿ ಪಮಾ.7ರಂದು ಮಧ್ಯಾಹ್ನ ಘಟನೆ ನಡೆದಿದೆ. ಮಳಿಗೆಯಲ್ಲಿ ಮಹಿಳಾ ಸಿಬ್ಬಂದಿ ಇದ್ದ ವೇಳೆ ಗ್ರಾಹಕರ ಸೋಗಲ್ಲಿ ಬಂದಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ಬಟ್ಟೆ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನ ಯಾಮಾರಿಸಿ ಕೈಚಳಕ ತೋರಿದ್ದಾರೆ. ಸಿಬ್ಬಂದಿ ಕೆಳಗಡೆ ಬಾಗಿ ಹುಡುಕಾಟ ನಡೆಸುತ್ತಿದ್ದಾಗ ಕಪಾಟಿನಿಂದ ಏಳೆಂಟು ನೈಟಿಗಳನ್ನ ಬುರ್ಖಾದೊಳಗೆ ತೂರಿಸಿಕೊಂಡು ಕಾಲ್ಕಿತ್ತಿದ್ದಾರೆ. ಮಳಿಗೆಯ ಮಾಲಕರು ಅನುಮಾನ ಬಂದು ರಾತ್ರಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬುರ್ಖಾಧಾರಿ ಇಬ್ಬರು ಮಹಿಳೆಯರು ಬ್ಯಾರಿ ಭಾಷೆ ಮಾತನಾಡುತ್ತಿದ್ದುದಾಗಿ ಮಳಿಗೆಯ ಮಹಿಳಾ ಸಿಬ್ಬಂದಿ ಹೇಳಿದ್ದಾರೆ. ಸದ್ಯ ಈ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Mangalore Muslims woman hide Nighty inside hijab at Thokottu store, caught on CCTV. The video of this has gone viral on social media. The two nab the nighty from the store and hide it inside their hijab.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm