ಬ್ರೇಕಿಂಗ್ ನ್ಯೂಸ್
10-03-22 08:25 pm Bengaluru Correspondent ಕ್ರೈಂ
ಬೆಂಗಳೂರು, ಮಾ.10 : ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವ ಬಗ್ಗೆ ಗೋವಿಂದರಾಜಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಗುಪ್ತದಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಒಬ್ಬರು ದೂರು ನೀಡಿದ್ದಾರೆ. 2017ರಲ್ಲಿ ಪರಿಚಿತನಾಗಿದ್ದ ಇನ್ಸ್ ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಬಿಡದಿ ಸಮೀಪದ ರೆಸಾರ್ಟ್ ಒಂದಕ್ಕೆ ಕರೆದುಕೊಂಡು ಹೋಗಿ ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದರು. ನಂತರ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು 2019 ರಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವೇಳೆ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ದು ಗರ್ಭಪಾತದ ಮಾತ್ರೆ ನುಂಗಿಸಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಮೂಡಲಪಾಳ್ಯದ ಬಾಡಿಗೆ ಮನೆಯಲ್ಲಿ ಇರಿಸಿದ್ದರು. ಮತ್ತೆ ದೈಹಿಕ ಸಂಪರ್ಕ ಬೆಳಸಿದ್ದರಿಂದ ಗರ್ಭಿಣಿಯಾಗಿದ್ದೆ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಫೆಬ್ರವರಿ 13ರ ಮಧ್ಯರಾತ್ರಿ ಮನೆಗೆ ಬಂದು ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಮತ್ತೆ ಗರ್ಭಪಾತವಾಗಿದೆ. ಇದಲ್ಲದೆ, ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿ ತನಗೆ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳಾ ಕಾನ್ಸ್ ಟೇಬಲ್ ದೂರು ನೀಡಿದ್ದಾರೆ.
Bangalore Sexual harrasment by Police Inspector, complaint filed. Inspector has continually raped the girl in the name of marrying her and has given tablets of abortion. A case has been registered at Govindarajapura Police Station.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm