ಬ್ರೇಕಿಂಗ್ ನ್ಯೂಸ್
10-03-22 08:25 pm Bengaluru Correspondent ಕ್ರೈಂ
ಬೆಂಗಳೂರು, ಮಾ.10 : ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವ ಬಗ್ಗೆ ಗೋವಿಂದರಾಜಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಗುಪ್ತದಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಒಬ್ಬರು ದೂರು ನೀಡಿದ್ದಾರೆ. 2017ರಲ್ಲಿ ಪರಿಚಿತನಾಗಿದ್ದ ಇನ್ಸ್ ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಬಿಡದಿ ಸಮೀಪದ ರೆಸಾರ್ಟ್ ಒಂದಕ್ಕೆ ಕರೆದುಕೊಂಡು ಹೋಗಿ ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದರು. ನಂತರ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು 2019 ರಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವೇಳೆ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ದು ಗರ್ಭಪಾತದ ಮಾತ್ರೆ ನುಂಗಿಸಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಮೂಡಲಪಾಳ್ಯದ ಬಾಡಿಗೆ ಮನೆಯಲ್ಲಿ ಇರಿಸಿದ್ದರು. ಮತ್ತೆ ದೈಹಿಕ ಸಂಪರ್ಕ ಬೆಳಸಿದ್ದರಿಂದ ಗರ್ಭಿಣಿಯಾಗಿದ್ದೆ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಫೆಬ್ರವರಿ 13ರ ಮಧ್ಯರಾತ್ರಿ ಮನೆಗೆ ಬಂದು ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಮತ್ತೆ ಗರ್ಭಪಾತವಾಗಿದೆ. ಇದಲ್ಲದೆ, ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿ ತನಗೆ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳಾ ಕಾನ್ಸ್ ಟೇಬಲ್ ದೂರು ನೀಡಿದ್ದಾರೆ.
Bangalore Sexual harrasment by Police Inspector, complaint filed. Inspector has continually raped the girl in the name of marrying her and has given tablets of abortion. A case has been registered at Govindarajapura Police Station.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm