ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm