ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm