ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm