ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm