ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm