ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm