ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm