ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm