ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm