ಬ್ರೇಕಿಂಗ್ ನ್ಯೂಸ್
22-03-22 01:05 pm HK Desk news ಕ್ರೈಂ
ನವದೆಹಲಿ, ಮಾ 22: ಗಂಡು ಮಗು ಹುಟ್ಟಲಿಲ್ಲ ಎಂಬ ಕಾರಣಕ್ಕಾಗಿ ಆಕ್ರೋಶಗೊಂಡ ತಾಯಿಯೋರ್ವಳು ತನ್ನ ಎರಡು ತಿಂಗಳ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದು, ತದನಂತರ ಒಲೆಯಲ್ಲಿ ಹಾಕಿ ಬೇಯಿಸಿದ್ದಾಳೆ.
ಈ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ.
ಮಗು ನಾಪತ್ತೆಯಾಗಿದೆ ಎಂಬ ವಿಷಯ ಮೊದಲು ಹಬ್ಬಿದೆ. ಆದರೆ, ಮಗುವಿನ ಕೊಲೆ ಮಾಡಿದ್ದ ತಾಯಿ ಕೆಲ ದಿನಗಳಿಂದ ಹೊರಗಡೆ ಬಾರದೆ ಮನೆಯಲ್ಲೇ ಉಳಿದುಕೊಂಡಿದ್ದಳು. ಇದರ ಜೊತೆಗೆ ಮನೆಗೆ ಬೀಗ ಹಾಕಿದ್ದಳು. ಅಕ್ಕಪಕ್ಕದವರು ಬಾಗಿಲು ತೆರೆಯಲು ಯತ್ನಿಸಿ, ವಿಫಲರಾಗಿದ್ದರು. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸಿದಾಗ ಕೂಡ ಸತ್ಯಾಂಶ ಹೊರ ಬಂದಿಲ್ಲ. ಬಾಲಕಿಯನ್ನು ಮನೆಯಲ್ಲಿರುವ ನೀರಿನ ತೊಟ್ಟೆಯಲ್ಲಿ ಎಸೆದಿರುವ ಶಂಕೆ ವ್ಯಕ್ತಪಡಿಸಿ, ಅದರಲ್ಲೂ ಹುಡುಕಾಟ ನಡೆಸಲಾಗಿತ್ತು. ಕೊನೆಯದಾಗಿ ಅಡುಗೆ ಮನೆಯಲ್ಲಿ ಶೋಧಕಾರ್ಯ ನಡೆಸಿದಾಗ ಮಗುವಿನ ಶವ ಒಲೆಯಲ್ಲಿ ಸಿಕ್ಕಿದೆ. ಪ್ರಕರಣದ ಬೆನ್ನಲ್ಲೇ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದು, ಗಂಡು ಮಗುವಾಗಿದ್ರೆ ದುಡಿದು ಹಾಕುತ್ತಿದ್ದನೆಂಬ ಕಾರಣದಿಂದ ಹೆಣ್ಣು ಮಗುವಿನ ಕೊಲೆ ಮಾಡಿರುವುದಾಗಿ ಪಾಪಿ ತಾಯಿ ಹೇಳಿಕೆ ನೀಡಿದ್ದಾಳೆ.
Police says that investigation is being done by registering a case of murder against unknown person. Police are interrogating the parents of the girl child. So far no arrest has been made in the case, but soon the police can take some action. Police say that, at around 5 pm, information about the death of a two-month-old girl was received from the hospital. In this case, investigation is being done from every angle. The police have not yet clarified the cause of death.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm