ಬ್ರೇಕಿಂಗ್ ನ್ಯೂಸ್
22-03-22 01:05 pm HK Desk news ಕ್ರೈಂ
ನವದೆಹಲಿ, ಮಾ 22: ಗಂಡು ಮಗು ಹುಟ್ಟಲಿಲ್ಲ ಎಂಬ ಕಾರಣಕ್ಕಾಗಿ ಆಕ್ರೋಶಗೊಂಡ ತಾಯಿಯೋರ್ವಳು ತನ್ನ ಎರಡು ತಿಂಗಳ ಹೆಣ್ಣು ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದು, ತದನಂತರ ಒಲೆಯಲ್ಲಿ ಹಾಕಿ ಬೇಯಿಸಿದ್ದಾಳೆ.
ಈ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ.
ಮಗು ನಾಪತ್ತೆಯಾಗಿದೆ ಎಂಬ ವಿಷಯ ಮೊದಲು ಹಬ್ಬಿದೆ. ಆದರೆ, ಮಗುವಿನ ಕೊಲೆ ಮಾಡಿದ್ದ ತಾಯಿ ಕೆಲ ದಿನಗಳಿಂದ ಹೊರಗಡೆ ಬಾರದೆ ಮನೆಯಲ್ಲೇ ಉಳಿದುಕೊಂಡಿದ್ದಳು. ಇದರ ಜೊತೆಗೆ ಮನೆಗೆ ಬೀಗ ಹಾಕಿದ್ದಳು. ಅಕ್ಕಪಕ್ಕದವರು ಬಾಗಿಲು ತೆರೆಯಲು ಯತ್ನಿಸಿ, ವಿಫಲರಾಗಿದ್ದರು. ಇದಾದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸಿದಾಗ ಕೂಡ ಸತ್ಯಾಂಶ ಹೊರ ಬಂದಿಲ್ಲ. ಬಾಲಕಿಯನ್ನು ಮನೆಯಲ್ಲಿರುವ ನೀರಿನ ತೊಟ್ಟೆಯಲ್ಲಿ ಎಸೆದಿರುವ ಶಂಕೆ ವ್ಯಕ್ತಪಡಿಸಿ, ಅದರಲ್ಲೂ ಹುಡುಕಾಟ ನಡೆಸಲಾಗಿತ್ತು. ಕೊನೆಯದಾಗಿ ಅಡುಗೆ ಮನೆಯಲ್ಲಿ ಶೋಧಕಾರ್ಯ ನಡೆಸಿದಾಗ ಮಗುವಿನ ಶವ ಒಲೆಯಲ್ಲಿ ಸಿಕ್ಕಿದೆ. ಪ್ರಕರಣದ ಬೆನ್ನಲ್ಲೇ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದು, ಗಂಡು ಮಗುವಾಗಿದ್ರೆ ದುಡಿದು ಹಾಕುತ್ತಿದ್ದನೆಂಬ ಕಾರಣದಿಂದ ಹೆಣ್ಣು ಮಗುವಿನ ಕೊಲೆ ಮಾಡಿರುವುದಾಗಿ ಪಾಪಿ ತಾಯಿ ಹೇಳಿಕೆ ನೀಡಿದ್ದಾಳೆ.
Police says that investigation is being done by registering a case of murder against unknown person. Police are interrogating the parents of the girl child. So far no arrest has been made in the case, but soon the police can take some action. Police say that, at around 5 pm, information about the death of a two-month-old girl was received from the hospital. In this case, investigation is being done from every angle. The police have not yet clarified the cause of death.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm