ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm