ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm