ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm