ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm