ಬ್ರೇಕಿಂಗ್ ನ್ಯೂಸ್
25-03-22 10:07 pm HK Desk news ಕ್ರೈಂ
ನವದೆಹಲಿ, ಮಾ.25 : ಮಹಿಳೆಯೊಬ್ಬರು ತನ್ನ ಪತಿಯ ವಿರುದ್ಧ ವಿಚ್ಚೇದನ ಅರ್ಜಿ ಸಲ್ಲಿಸಿದ್ದಲ್ಲದೆ, ತನಗೆ ವಿಚ್ಚೇದನ ನೀಡದೇ ಇದ್ದರೆ ಬೀದಿಯಲ್ಲಿ ಬೆತ್ತಲೆಯಾಗಿ ನಡೆದು ಹೋಗುತ್ತೇನೆಂದು ಬೆದರಿಸಿದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಮಹಿಳೆಯ ಬೆದರಿಕೆ ಕೇಳಿದ ಬಿಚ್ಚಿಬಿದ್ದ ಪತಿ ವಿಚ್ಚೇದನವನ್ನು ನೀಡಿದ್ದಾನೆ. ಆದರೆ ಪತಿರಾಯ ಅಲ್ಲಿನ ಷರಿಯಾ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ತನ್ನ ಇಚ್ಛೆಯ ವಿರುದ್ಧ ಪತ್ನಿ ಅರ್ಜಿ ಸಲ್ಲಿಸಿದ್ದಾಗಿ ದೂರಿದ್ದಾನೆ. ಆದರೆ ಷರಿಯಾ ಕೋರ್ಟ್ ಆತನ ಅರ್ಜಿ ಪರಿಗಣಿಸಲು ನಿರಾಕರಿಸಿದೆ.
ಸೌದಿ ಅರೇಬಿಯಾದಲ್ಲಿ ವಿಚ್ಚೇದನ ಪ್ರಮಾಣ ಭಾರೀ ಹೆಚ್ಚಳವಾಗಿದ್ದು ಪ್ರತೀ ಗಂಟೆಗೆ ಏಳು ವಿಚ್ಚೇದನ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಅಲ್ಲಿನ ಸರಕಾರದ ಅಂಕಿ ಅಂಶಗಳು ಹೇಳುತ್ತವೆ. ಈ ಬಗ್ಗೆ ಗಲ್ಫ್ ನ್ಯೂಸ್ ವರದಿ ಮಾಡಿದೆ.
In a bizarre incident, a woman in Saudi Arabia threatened her husband that she would walk out naked if he didn't grant her divorce. The husband, left with no choice, granted her the wish after she insisted on a divorce, threatening to walk around naked if her request was declined, Gulf News reported.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm