ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm