ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm