ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm