ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm