ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
03-08-26 03:23 pm
HK News Staffer
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm