ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm