ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm