ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm