ಬ್ರೇಕಿಂಗ್ ನ್ಯೂಸ್
05-04-22 09:34 pm Mangalore Correspondent ಕ್ರೈಂ
ಬಂಟ್ವಾಳ, ಎ.5: ಹಣವನ್ನು ಪಣಕ್ಕಿಟ್ಟು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಎ.4ರಂದು ರಾತ್ರಿ 9.30ಕ್ಕೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುದ್ರಿಯಾ ಎಂಬಲ್ಲಿಗೆ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿನ ಸಾರ್ವಜನಿಕ ಪ್ರದೇಶದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.

ಸದ್ರಿ ಸ್ಥಳದಲ್ಲಿ ಮೂವರು ಸುತ್ತುವರಿದು ಕೈಯಲ್ಲಿ ಮೊಬೈಲ್ ಹಿಡಿದು ಲ್ಯಾಪ್ಟಾಪ್ ನಲ್ಲಿ ಕ್ರಿಕೆಟ್ ನೋಡುತ್ತಿದ್ದರು. ಈ ವೇಳೆ, ಕರುಣಾಕರ, ಶರತ್ ಕುಮಾರ್, ಅವಿನಾಶ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರ ಕೈಯಲ್ಲಿದ್ದ 14,500 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅವರ ಬಳಿಯಿದ್ದ ಲೆನೊವೊ ಕಂಪನಿಯ ಲ್ಯಾಪ್ ಟಾಪ್ ಮತ್ತು ವಿವಿಧ ಕಂಪನಿಗಳ 9 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದು ವಿಟ್ಲ ಪೊಲೀಸರು ದಾಳಿ ನಡೆಸಿದ್ದು ಮಂಗಳೂರು, ಮುಂಬೈ ನೆಟ್ವರ್ಕ್ ಇದೆಯಾ ಅನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Cricket betting rackets are not new in the country and several of them have been foiled over the years, during the Indian Premier season. In the latest case, with the arrest of 3 people, Karnataka's Dakshina Kannada district police claimed to have busted an IPL betting racket during a raid on Monday evening.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm