ಬ್ರೇಕಿಂಗ್ ನ್ಯೂಸ್
08-04-22 09:58 pm Udupi Correspondent ಕ್ರೈಂ
ಉಡುಪಿ, ಎ.8: ಇಲ್ಲಿನ ಪೆರಂಪಳ್ಳಿ –ಅಂಬಾಗಿಲು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಅನ್ನು ಒಡೆದು ಹಣವನ್ನು ಎಗರಿಸಲು ಯತ್ನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ವಿಜಯನಗರ ಮೂಲದ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕೆನರಾ ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬುವ ಇಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸಸ್ ಕಂಪನಿಯ ಮ್ಯಾನೇಜರ್ ಸೈಮನ್ ಡಿಸೋಜ ಪೊಲೀಸರಿಗೆ ದೂರು ನೀಡಿದ್ದರು. ಇತ್ತೀಚೆಗೆ ಪೆರಂಪಳ್ಳಿ- ಅಂಬಾಗಿಲು ಎಂಬಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಮೆಷಿನನ್ನು ಒಡೆದು ಹಣ ಎಗರಿಸಲು ಪ್ರಯತ್ನಿಸಿದ್ದು ಕಂಡುಬಂದಿತ್ತು.
ಈ ಬಗ್ಗೆ ಉಡುಪಿ ನಗರ ಪೊಲೀಸರಿಗೆ ದೂರು ನೀಡಿದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬೆಣ್ಣೆಕಲ್ಲು ನಿವಾಸಿ ಹನುಮಂತ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕರೆತಂದು ಉಡುಪಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ ನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Police arrested a 19-year-old, native of Vijayanagar district, on the accusation of trying to break open Canara Bank ATM located at Ambagilu-Perampalli cross road.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm