ಬ್ರೇಕಿಂಗ್ ನ್ಯೂಸ್
08-04-22 09:58 pm Udupi Correspondent ಕ್ರೈಂ
ಉಡುಪಿ, ಎ.8: ಇಲ್ಲಿನ ಪೆರಂಪಳ್ಳಿ –ಅಂಬಾಗಿಲು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಅನ್ನು ಒಡೆದು ಹಣವನ್ನು ಎಗರಿಸಲು ಯತ್ನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ವಿಜಯನಗರ ಮೂಲದ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕೆನರಾ ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬುವ ಇಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸಸ್ ಕಂಪನಿಯ ಮ್ಯಾನೇಜರ್ ಸೈಮನ್ ಡಿಸೋಜ ಪೊಲೀಸರಿಗೆ ದೂರು ನೀಡಿದ್ದರು. ಇತ್ತೀಚೆಗೆ ಪೆರಂಪಳ್ಳಿ- ಅಂಬಾಗಿಲು ಎಂಬಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಮೆಷಿನನ್ನು ಒಡೆದು ಹಣ ಎಗರಿಸಲು ಪ್ರಯತ್ನಿಸಿದ್ದು ಕಂಡುಬಂದಿತ್ತು.
ಈ ಬಗ್ಗೆ ಉಡುಪಿ ನಗರ ಪೊಲೀಸರಿಗೆ ದೂರು ನೀಡಿದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬೆಣ್ಣೆಕಲ್ಲು ನಿವಾಸಿ ಹನುಮಂತ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕರೆತಂದು ಉಡುಪಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ ನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Police arrested a 19-year-old, native of Vijayanagar district, on the accusation of trying to break open Canara Bank ATM located at Ambagilu-Perampalli cross road.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm