ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm