ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm