ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm