ಬ್ರೇಕಿಂಗ್ ನ್ಯೂಸ್
13-04-22 11:18 am Mangalore Correspondent ಕ್ರೈಂ
ಉಳ್ಳಾಲ, ಎ.13: ಯುವತಿಯ ವಿಚಾರದಲ್ಲಿ ತಗಾದೆ ಶುರುವಾಗಿ ನಾಲ್ವರ ತಂಡವು ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಅಲ್-ಸಾದೀನ್ (24)ಚೂರಿ ಇರಿತಕ್ಕೊಳಗಾದ ಯುವಕ. ಅಲ್-ಸಾದೀನ್ ರಾತ್ರಿ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಆತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ವಿಫಲ ಯತ್ನ ನಡೆಸಿದ್ದು, ತಕ್ಷಣ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾದೀನ್ ನ ಸ್ನೇಹಿತರಾಗಿದ್ದ ಅಪ್ಪಿ ಹಾಗೂ ಇತರ ಮೂವರು ಸೇರಿ ಇರಿದಿದ್ದಾರೆ. ಯುವತಿಯ ವಿಚಾರ ಮುಂದಿಟ್ಟು ಗಲಾಟೆ ನಡೆಸಿ ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ. ಇರಿತಕ್ಕೊಳಗಾದ ಅಲ್ ಸಾದೀನ್ ವಿರುದ್ಧವೂ ಉಳ್ಳಾಲ ಠಾಣೆಯಲ್ಲಿ ಹಲವು ಪ್ರಕರಣಗಳಿವೆ.
ಘಟನೆ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ಪೊಲೀಸ್ ಕಮೀಷನರ್ ಶಶಿ ಕುಮಾರ್, ಎಸಿಪಿ ದಿನಕರ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಸಂದೀಪ್ ನೇತೃತ್ವದ ತಂಡ ಭೇಟಿ ನೀಡಿದ್ದು ತನಿಖೆ ಆರಂಭಿಸಿದೆ.
A youth was stabbed by a four-member gang near the mosque here in Mukkachery under Ullal police station limits late evening on Tuesday April 12.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm