ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm