ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm