ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm