ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm