ಬ್ರೇಕಿಂಗ್ ನ್ಯೂಸ್
18-04-22 10:08 pm Bengaluru Correspondent ಕ್ರೈಂ
ಬೆಂಗಳೂರು, ಎ.18 : ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಎಸಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಹೂಡಿಕೆದಾರರಿಗೆ ಭಾರೀ ವಂಚನೆ ಎಸಗಲಾಗಿದೆ.
ಗ್ರಾಹಕರಿಗೆ ಕ್ರಿಪ್ಟೋ ಮೈನಿಂಗ್ ಯಂತ್ರ ನೀಡೋದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬರೋಬ್ಬರಿ 44 ಬ್ಯಾಂಕ್ ಅಕೌಂಟ್ ನಲ್ಲಿದ್ದ 15 ಕೋಟಿ ರೂ. ಹಣ, 1 ಕೆಜಿ 650 ಗ್ರಾಂ ಚಿನ್ನ , 78 ಲಕ್ಷ ನಗದು ಸೇರಿ 17 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.
ಕೋವಿಡ್ 2ನೇ ಲಾಕ್ಡೌನ್ ವೇಳೆ ಸಾಮಾಜಿಕ ಜಾಲತಾಣ ಮೂಲಕ HNT (HELIEAM CRIPTO TOKEN) ಕ್ರಿಪ್ಟೋ ಕರೆನ್ಸಿ ನೀಡೋದಾಗಿ ನಂಬಿಸಿ ಆರೋಪಿಗಳು ವಂಚನೆ ಎಸಗಿದ್ದಾರೆ. ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ನೊಂದಾಯಿತ ಕಂಪನಿಗಳ ಮೂಲಕ ಗ್ರಾಹಕರು ಹಣ ಹೂಡಿಕೆ ಮಾಡಿದ್ದರು.
![]()
ಆದರೆ 2022 ರ ಜನವರಿ ತಿಂಗಳಲ್ಲಿ ಶೇರ್ ಷಾ ಅಪ್ಲಿಕೇಷನ್ ದೋಷಪೂರಿತವಾಗಿದೆ, ಅದನ್ನ ಅಪ್ಡೇಟ್ ಮಾಡಬೇಕು ಎಂದು ಗ್ರಾಹಕರಿಗೆ ಸಂದೇಶ ರವಾನಿಸಲಾಗಿತ್ತು. ಅಲ್ಲದೆ, ಹೊಸ ಅಪ್ಲಿಕೇಷನ್ 2.0 ಬಿಡುಗಡೆ ಮಾಡ್ತಿವಿ ಎಂದು ನಂಬಿಸಿದ್ದರು.
ಆದರೆ ಹೇಳಿದ ಸಮಯಕ್ಕೆ ಅಪ್ಲಿಕೇಷನ್ ಅಪ್ಡೇಟ್ ಆಗದೇ ಇದ್ದುದು ಸಂಶಯ ಬರುವಂತಾಗಿತ್ತು. ಹೂಡಿಕೆದಾರರಿಗೆ ಯಾವುದೇ ರಿಟರ್ನ್ ನೀಡದೆ, ಆದಾಯವನ್ನೂ ನೀಡದೆ ಕ್ರಿಪ್ಟೋ ಮೈನಿಂಗ್ ಯಂತ್ರವನ್ನೂ ನೀಡದೆ ವಂಚನೆ ಎಸಗಿದ್ದಾಗಿ ಹೇಳಲಾಗುತ್ತಿದೆ.
1 ಕೇಜಿ 650 ಗ್ರಾಂ ಗೋಲ್ಡ್ , 78ಲಕ್ಷ ಹಣ, 44 ಡಿಎಸ್ ಸಿ (digital signature certificate), ವಿವಿಧ ಕಂಪನಿಗಳ ಹೆಸರಿನ ಸೀಲ್, ಮೊಬೈಲ್ ಫೋನ್, ಲ್ಯಾಪ್ ಟ್ಯಾಪ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಎಷ್ಟು ಕೋಟಿ ವಂಚನೆಯಾಗಿದೆ ಎನ್ನುವ ಕುರಿತಾಗಿ ಮಾಹಿತಿ ಕಲೆಹಾಕಲಾಗುತ್ತಿದೆ.
A multi-crore money laundering case has come to light in the name of crypto currency. Police have arrested four people for allegedly defrauding an application. There have been multiple frauds in the name of the Sher Shaw app. Allegations of crypto mining are believed to have been imposed on millions of rupees.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm