ಬ್ರೇಕಿಂಗ್ ನ್ಯೂಸ್
18-04-22 10:48 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ರಿಕ್ಷಾವೊಂದನ್ನು ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32) ಬಂಧಿತ ಆರೋಪಿ. ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ. ಆರೋಪಿ ಹಾಗು ಆಟೋ ರಿಕ್ಷಾವನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Beef meet transported illegally to kerala, driver arrested by Konaje Police. The arrested has been identified as Mohammad Riaz (32).
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm