ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm