ಬ್ರೇಕಿಂಗ್ ನ್ಯೂಸ್
21-04-22 08:54 pm Mangalore Correspondent ಕ್ರೈಂ
ಮಂಗಳೂರು, ಎ.21: 16 ವರ್ಷದ ಹುಡುಗಿಯೊಬ್ಬಳಿಗೆ 19 ವರ್ಷದ ಹುಡುಗ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಕದ್ರಿ ಠಾಣೆ ವ್ಯಾಪ್ತಿಯ ಕ್ರಿಸ್ತಿಯನ್ ಹುಡುಗಿ ಎನ್ನುವ ಮಾಹಿತಿಯಿದ್ದು, ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ತಿಳಿದು ಹುಡುಗಿ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಕದ್ರಿ ಪೊಲೀಸರು ವೆಲೆನ್ಸಿಯಾದ ನಿವಾಸಿ, 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಿದ್ದಾರೆ.
ಹುಡುಗ ಮತ್ತು ಹುಡುಗಿ ಗೆಳೆಯರು ಎನ್ನುವ ಮಾಹಿತಿಗಳಿದ್ದು, ಲೈಂಗಿಕ ಕಿರುಕುಳ ಬಗ್ಗೆ ತಿಳಿದ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ವಾಮಂಜೂರಿನಲ್ಲಿ ಒಂದು ವರ್ಷದ ಹಿಂದೆ ಹುಡುಗ ಮತ್ತು ಹುಡುಗಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ. ಅದೇ ವಿಡಿಯೋ ಮುಂದಿಟ್ಟು ಹುಡುಗಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್ ಆಗಿದೆ ಎನ್ನುವ ರೀತಿ ಸುದ್ದಿ ಹಬ್ಬಿಸಲಾಗಿತ್ತು. ಆದರೆ ಗ್ಯಾಂಗ್ ರೇಪ್ ಘಟನೆಯನ್ನು ಪೊಲೀಸರು ನಿರಾಕರಿಸಿದ್ದು, ಪೋಕ್ಸೋ ಪ್ರಕರಣದಲ್ಲಿ ಒಬ್ಬಾತನನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Mangalore 19 year old youth arrested for sexually harassing minor Christian girl. The girl is said to be from Kadri and the accused boy is said to be from Valencia. The girls mothers who came to know about the incident filed a complaint at kadri police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm