ಬ್ರೇಕಿಂಗ್ ನ್ಯೂಸ್
21-04-22 08:54 pm Mangalore Correspondent ಕ್ರೈಂ
ಮಂಗಳೂರು, ಎ.21: 16 ವರ್ಷದ ಹುಡುಗಿಯೊಬ್ಬಳಿಗೆ 19 ವರ್ಷದ ಹುಡುಗ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಕದ್ರಿ ಠಾಣೆ ವ್ಯಾಪ್ತಿಯ ಕ್ರಿಸ್ತಿಯನ್ ಹುಡುಗಿ ಎನ್ನುವ ಮಾಹಿತಿಯಿದ್ದು, ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ತಿಳಿದು ಹುಡುಗಿ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಕದ್ರಿ ಪೊಲೀಸರು ವೆಲೆನ್ಸಿಯಾದ ನಿವಾಸಿ, 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಿದ್ದಾರೆ.
ಹುಡುಗ ಮತ್ತು ಹುಡುಗಿ ಗೆಳೆಯರು ಎನ್ನುವ ಮಾಹಿತಿಗಳಿದ್ದು, ಲೈಂಗಿಕ ಕಿರುಕುಳ ಬಗ್ಗೆ ತಿಳಿದ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ವಾಮಂಜೂರಿನಲ್ಲಿ ಒಂದು ವರ್ಷದ ಹಿಂದೆ ಹುಡುಗ ಮತ್ತು ಹುಡುಗಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ. ಅದೇ ವಿಡಿಯೋ ಮುಂದಿಟ್ಟು ಹುಡುಗಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್ ಆಗಿದೆ ಎನ್ನುವ ರೀತಿ ಸುದ್ದಿ ಹಬ್ಬಿಸಲಾಗಿತ್ತು. ಆದರೆ ಗ್ಯಾಂಗ್ ರೇಪ್ ಘಟನೆಯನ್ನು ಪೊಲೀಸರು ನಿರಾಕರಿಸಿದ್ದು, ಪೋಕ್ಸೋ ಪ್ರಕರಣದಲ್ಲಿ ಒಬ್ಬಾತನನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Mangalore 19 year old youth arrested for sexually harassing minor Christian girl. The girl is said to be from Kadri and the accused boy is said to be from Valencia. The girls mothers who came to know about the incident filed a complaint at kadri police station.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm