ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm