ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm