ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm