ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm