ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm