ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm