ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm